23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya
error: Content is protected !!