July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!