25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು.

ಅಧ್ಯಕ್ಷರಾಗಿ ಸುಧೀರ್ ಅಂಕೋನಿಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ದೇವಾಡಿಗ ಕಲ್ಲಮೋಟ್ಟು (ಮಜಲು) ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!