September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು.

ಅಧ್ಯಕ್ಷರಾಗಿ ಸುಧೀರ್ ಅಂಕೋನಿಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ದೇವಾಡಿಗ ಕಲ್ಲಮೋಟ್ಟು (ಮಜಲು) ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya
error: Content is protected !!