23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ


ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ನಾಗಣ್ಣ, ಡಿ.ಎ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಡಾ. ರಾಜಶೇಖರ್ ಹಳೇಮನೆ, ಉಜಿರೆ ಗ್ರಾಮ ಪಂಚಾಯತಿ ಅಧ್ಯರಾದ ಉಷಾ ಕಿರಣ್ ಕಾರಂತ್, ಅರವಿಂದ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya
error: Content is protected !!