September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ


ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ನಾಗಣ್ಣ, ಡಿ.ಎ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಡಾ. ರಾಜಶೇಖರ್ ಹಳೇಮನೆ, ಉಜಿರೆ ಗ್ರಾಮ ಪಂಚಾಯತಿ ಅಧ್ಯರಾದ ಉಷಾ ಕಿರಣ್ ಕಾರಂತ್, ಅರವಿಂದ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!