22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya
error: Content is protected !!