July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya
error: Content is protected !!