ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾಗಿ ಬೆಳ್ತಂಗಡಿಯ ಪ್ರತಿನಿಧಿಯಾಗಿ ಆಯ್ಕೆಯಾದ ಹಿರಿಯ ಸಹಕಾರಿ ದುರೀಣ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡರಿಗೆ ಹಾಗೂ ಬೆಳ್ತಂಗಡಿಯ ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂಘದ ನಿರ್ದೇಶಕರು ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜಯಾನಂದ ಗೌಡ ಇವರನ್ನು ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya
error: Content is protected !!