23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

ಬೆಳ್ತಂಗಡಿ: ತಾಲೂಕು ಪಂಚಾಯತ್ ನ ಕಾರ್ಯನಿರ್ವಹಕಾಧಿಕಾರಿಯಾಗಿ ವೈಜಣ್ಣ ಮಾ.15ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ವರ್ಗಾವಣೆಗೊಂಡ ಸ್ಥಳಕ್ಕೆ ಇವರನ್ನು ನೇಮಕಗೊಳಿಸಲಾಗಿದೆ. ಬೀದರ್ ಜಿ.ಪಂ.ನಲ್ಲಿ ಸಹಾಯಕ ಕಾರ್ಯದರ್ಶಿ (ಆಡಳಿತ)ಯಾಗಿ ಸೇವೆ ಸಲ್ಲಿಸಿದ್ದರು.

Related posts

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!