23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಗರ್ಡಾಡಿ :ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.

ಗರ್ಡಾಡಿ ಬೂತ್ ಸಂಖ್ಯೆ 123ರ ಅಧ್ಯಕ್ಷರಾಗಿ ಲಿವರ್ಸನ್( ದಿನೇಶ್), ಕಾರ್ಯದರ್ಶಿಯಾಗಿ ಯಾದವ ಕೋಟ್ಯಾನ್, ಗರ್ಡಾಡಿ ಬೂತ್ ಸಂಖ್ಯೆ 124ರ ಅಧ್ಯಕ್ಷರಾಗಿ ಶೈಲೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರವೀಣ ಪೂಜಾರಿ ಕೋಡಿಯೇಲು, ಗರ್ಡಾಡಿ ಬೂತ್ ಸಂಖ್ಯೆ 125 ರ ಅಧ್ಯಕ್ಷರಾಗಿ ರಂಜಿತ್ ಶೆಟ್ಟಿ, ಕಾರ್ಯದರ್ಶಿಯಾಗಿ ರೋಹಿತ್ ಗೌಡ ಆಯ್ಕೆಯಾದರು.

Related posts

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya
error: Content is protected !!