23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆಯವರು ಮತ್ತು ಶ್ರೀಮತಿ ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ. ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರ ರ ಆರಾಧನೆ ಬಹು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಮಧ್ಯಾಹ್ನ ಭೋಜನದ ದಾನಿಗಳಾದ ಶ್ರೀಮತಿ ಶಶಿ ಪ್ರಭ ಅಹಿಂಸಾ ಉಜಿರೆ, ಪೂಜಾ ಕರ್ತೃ ಗಳಾದ ಶ್ರೀಮತಿ ಚಂಚಲ ಕೃಷ್ಣರಾಜ , ಧರ್ಮಸ್ಥಳ ಬೆಳಗಿನ ಉಪಹಾರದ ದಾನಿಗಳದ ಶ್ರೀಮತಿ ಶಕುಂತಲಾ, ಡಾ. ಜಯಕೀರ್ತಿ ಜೈನ್, ಸಮಿತಿಯ ಶ್ರೀಮತಿ ಶೋಭಾ ಸಂತೋಷ್ ಜೈನ್, ಶ್ರೀಮತಿ ಚಂದನ ವೃಷಭ, ಶ್ರೀಮತಿ ವಿಮಲ ವಿಜಯ್ ಕುಮಾರ್, ಶ್ರೀಮತಿ ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಶ್ರೀಮತಿ ಪ್ರೇಮ ವಸಂತ್ ಕುಮಾರ್ ಉಜಿರೆ, ಶ್ರೀಮತಿ ರೇಷ್ಮಾ ಫಣಿರಾಜ್, ಶ್ರೀಮತಿ ಸುರಭಿ ಜಯಕುಮಾರ್ ಇವರು ಆರಾಧನಾ ಕಾರ್ಯಕ್ರಮದಲ್ಲಿ ಪೂಜೆ ನೆರವೇರಿಸಿದರು.

ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ ಅರಹಂತ ಇಂದ್ರ ಶಿಶಿಲ, ಶ್ರೀ ಕೀರ್ತಿ ಇಂದ್ರ ಬೈಲ ಬೈಲ oಗಡಿ ,ಚಿತ್ತರoಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!