22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆಯವರು ಮತ್ತು ಶ್ರೀಮತಿ ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ. ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರ ರ ಆರಾಧನೆ ಬಹು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಮಧ್ಯಾಹ್ನ ಭೋಜನದ ದಾನಿಗಳಾದ ಶ್ರೀಮತಿ ಶಶಿ ಪ್ರಭ ಅಹಿಂಸಾ ಉಜಿರೆ, ಪೂಜಾ ಕರ್ತೃ ಗಳಾದ ಶ್ರೀಮತಿ ಚಂಚಲ ಕೃಷ್ಣರಾಜ , ಧರ್ಮಸ್ಥಳ ಬೆಳಗಿನ ಉಪಹಾರದ ದಾನಿಗಳದ ಶ್ರೀಮತಿ ಶಕುಂತಲಾ, ಡಾ. ಜಯಕೀರ್ತಿ ಜೈನ್, ಸಮಿತಿಯ ಶ್ರೀಮತಿ ಶೋಭಾ ಸಂತೋಷ್ ಜೈನ್, ಶ್ರೀಮತಿ ಚಂದನ ವೃಷಭ, ಶ್ರೀಮತಿ ವಿಮಲ ವಿಜಯ್ ಕುಮಾರ್, ಶ್ರೀಮತಿ ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಶ್ರೀಮತಿ ಪ್ರೇಮ ವಸಂತ್ ಕುಮಾರ್ ಉಜಿರೆ, ಶ್ರೀಮತಿ ರೇಷ್ಮಾ ಫಣಿರಾಜ್, ಶ್ರೀಮತಿ ಸುರಭಿ ಜಯಕುಮಾರ್ ಇವರು ಆರಾಧನಾ ಕಾರ್ಯಕ್ರಮದಲ್ಲಿ ಪೂಜೆ ನೆರವೇರಿಸಿದರು.

ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ ಅರಹಂತ ಇಂದ್ರ ಶಿಶಿಲ, ಶ್ರೀ ಕೀರ್ತಿ ಇಂದ್ರ ಬೈಲ ಬೈಲ oಗಡಿ ,ಚಿತ್ತರoಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!