23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ.

ಮಾ.14 ರಂದು ಮೀನ ಸಂಕ್ರಮಣದಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಿತು.

ಈ ಸಂದರ್ಭದಲ್ಲಿ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್, ಮತ್ತು ಮನೆಯವರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಿತ್ರ ; ಕಿಶು ಪೆರಿಂಜೆ

Related posts

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya
error: Content is protected !!