July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ : ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಹೊಡೆದ ಘಟನೆ ಮಾ.14 ರಂದು ನಡೆದಿದೆ.

ಉಜಿರೆ ನಿವಾಸಿ ರಾಮಣ್ಣ ನಾಯ್ಕ (57) ಎಂಬವರ ದೂರಿನಂತೆ, ಮಾ.14ರಂದು ಸಂಜೆ, ಉಜಿರೆ ಗ್ರಾಮದ ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ, ರಾಮಣ್ಣ ರವರು ತನ್ನ ಬಾಬ್ತು ದ್ಗಿಚಕ್ರ ವಾಹನ ನಂಬ್ರ ಕೆಎ70 ಹೆಚ್‌7484 ನೇದನ್ನು ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ, ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಕೆಎ70ಜೆ2415ನೇದನ್ನು ಅದರ ಸವಾರ ಆರೋಪಿ ದೀರಜ್‌ ರವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಾಮಣ್ಣ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ವಾಹನಗಳ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಅವರುಗಳನ್ನು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya
error: Content is protected !!