23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಗುಡ್ಡೆ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಮೇಶ್ ಗ್ರಾ.ಪಂ ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ವಂದನಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!