27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya
error: Content is protected !!