September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್’ಗೆ ಚಾಲನೆ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!