July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya
error: Content is protected !!