25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

ಸಾವ್ಯ: ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆಯಾದರು.

ಸಮಿತಿಯ ಪದಾಧಿಕಾರಿಗಳಾಗಿ ರವಿ ಪೂಜಾರಿ ಪಯ್ಯಬೆಟ್ಟು, ಹರೀಶ್ ಕುಲಾಲ್ ಗುಜೋಟ್ಟು, ಸರೋಜ, ಪ್ರವೀಣ್ ಜೆ ಜೆ ನಗರ, ಅಣ್ಣಾಜಿ ಪೂಜಾರಿ ಶಿವಗಿರಿ, ಹರೀಶ್ ಕುಲಾಲ್ ಮರೆಜಲ್, ರಮಾನಂದ ಪೂಜಾರಿ, ಅನಿಲ್ ಹೆಗ್ಡೆ, ಅಣ್ಣಜು ಪೂಜಾರಿ ಕಡೇಕರ್, ಪ್ರಶಾಂತ್ ಪೂಜಾರಿ ಬ್ರಾಂದೊಟ್ಟು, ಸುಂದರ ಆಚಾರ್ಯ ಕಜೆ ಆಯ್ಕೆ ಆದರು.ಗೌರವ ಸಲಹೆಗರಾರಾಗಿ ಹರೀಶ್ ಹೆಗ್ಡೆ, ಶೀನ ಪೂಜಾರಿ ಸಂತ್ಯಾಲ್, ಶೇಖರ ಪೂಜಾರಿ ಹಾಮಜೆ, ಗಣೇಶ್ ಹೆಗ್ಡೆ, ವಿಶ್ವನಾಥ್ ಪೂಜಾರಿ ಪಯ್ಯಬೆಟ್ಟು ಆಯ್ಕೆಯಾದರು.


ಸಭೆಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರು ಸಂತೋಷ್ ಸಂತ್ಯಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರು ರವಿ ಪೂಜಾರಿ ಪಯ್ಯಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳು ಹರೀಶ್ ಹೆಗ್ಡೆ ಹಾಗೂ ಸರೋಜ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya
error: Content is protected !!