July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

ಸಾವ್ಯ: ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆಯಾದರು.

ಸಮಿತಿಯ ಪದಾಧಿಕಾರಿಗಳಾಗಿ ರವಿ ಪೂಜಾರಿ ಪಯ್ಯಬೆಟ್ಟು, ಹರೀಶ್ ಕುಲಾಲ್ ಗುಜೋಟ್ಟು, ಸರೋಜ, ಪ್ರವೀಣ್ ಜೆ ಜೆ ನಗರ, ಅಣ್ಣಾಜಿ ಪೂಜಾರಿ ಶಿವಗಿರಿ, ಹರೀಶ್ ಕುಲಾಲ್ ಮರೆಜಲ್, ರಮಾನಂದ ಪೂಜಾರಿ, ಅನಿಲ್ ಹೆಗ್ಡೆ, ಅಣ್ಣಜು ಪೂಜಾರಿ ಕಡೇಕರ್, ಪ್ರಶಾಂತ್ ಪೂಜಾರಿ ಬ್ರಾಂದೊಟ್ಟು, ಸುಂದರ ಆಚಾರ್ಯ ಕಜೆ ಆಯ್ಕೆ ಆದರು.ಗೌರವ ಸಲಹೆಗರಾರಾಗಿ ಹರೀಶ್ ಹೆಗ್ಡೆ, ಶೀನ ಪೂಜಾರಿ ಸಂತ್ಯಾಲ್, ಶೇಖರ ಪೂಜಾರಿ ಹಾಮಜೆ, ಗಣೇಶ್ ಹೆಗ್ಡೆ, ವಿಶ್ವನಾಥ್ ಪೂಜಾರಿ ಪಯ್ಯಬೆಟ್ಟು ಆಯ್ಕೆಯಾದರು.


ಸಭೆಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರು ಸಂತೋಷ್ ಸಂತ್ಯಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರು ರವಿ ಪೂಜಾರಿ ಪಯ್ಯಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳು ಹರೀಶ್ ಹೆಗ್ಡೆ ಹಾಗೂ ಸರೋಜ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya
error: Content is protected !!