24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

ಸಾವ್ಯ: ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆಯಾದರು.

ಸಮಿತಿಯ ಪದಾಧಿಕಾರಿಗಳಾಗಿ ರವಿ ಪೂಜಾರಿ ಪಯ್ಯಬೆಟ್ಟು, ಹರೀಶ್ ಕುಲಾಲ್ ಗುಜೋಟ್ಟು, ಸರೋಜ, ಪ್ರವೀಣ್ ಜೆ ಜೆ ನಗರ, ಅಣ್ಣಾಜಿ ಪೂಜಾರಿ ಶಿವಗಿರಿ, ಹರೀಶ್ ಕುಲಾಲ್ ಮರೆಜಲ್, ರಮಾನಂದ ಪೂಜಾರಿ, ಅನಿಲ್ ಹೆಗ್ಡೆ, ಅಣ್ಣಜು ಪೂಜಾರಿ ಕಡೇಕರ್, ಪ್ರಶಾಂತ್ ಪೂಜಾರಿ ಬ್ರಾಂದೊಟ್ಟು, ಸುಂದರ ಆಚಾರ್ಯ ಕಜೆ ಆಯ್ಕೆ ಆದರು.ಗೌರವ ಸಲಹೆಗರಾರಾಗಿ ಹರೀಶ್ ಹೆಗ್ಡೆ, ಶೀನ ಪೂಜಾರಿ ಸಂತ್ಯಾಲ್, ಶೇಖರ ಪೂಜಾರಿ ಹಾಮಜೆ, ಗಣೇಶ್ ಹೆಗ್ಡೆ, ವಿಶ್ವನಾಥ್ ಪೂಜಾರಿ ಪಯ್ಯಬೆಟ್ಟು ಆಯ್ಕೆಯಾದರು.


ಸಭೆಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರು ಸಂತೋಷ್ ಸಂತ್ಯಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರು ರವಿ ಪೂಜಾರಿ ಪಯ್ಯಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳು ಹರೀಶ್ ಹೆಗ್ಡೆ ಹಾಗೂ ಸರೋಜ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya
error: Content is protected !!