23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

ಬೆಳ್ತಂಗಡಿ: ಇಲ್ಲಿಯ ಶಾಸಕ ಹರೀಶ್ ಪೂಂಜರ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಮಾ.16ರಂದು ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಯಾನಂದ ಗೌಡ, ಸೀತಾರಾಮ್ ಬೆಳಾಲು, ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಲೋಕಸಭಾ ಚುನಾವಣೆಯ ಜಿಲ್ಲೆಯ ಮಹಿಳಾ ಕಾರ್ಯ ಪ್ರಮುಖ್ ಧನಲಕ್ಷ್ಮೀ ಗಟ್ಟಿ, ಜಿಲ್ಲೆಯ ಗೋಡೆ ಬರಹ ಪ್ರಮುಖ್ ದಯಾನಂದ್ ಪುತ್ತುರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya
error: Content is protected !!