23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.

ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 14 ರ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಭೋಟ್ರ ಪಾಲು, ಕಾರ್ಯದರ್ಶಿಯಾಗಿ ವಸಂತ ಗೌಡ ಇವರನ್ನು ಆಯ್ಕೆಮಾಡಲಾಗಿದೆ.

Related posts

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya
error: Content is protected !!