September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು , ದ.ಕ ಜಿಲ್ಲೆಯಲ್ಲಿ ಎ.26ಕ್ಕೆ ಚುನಾವಣೆ ನಡೆಯಲಿದೆ.

ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Related posts

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ಸಾರಥಿ ಮೋಟಾರ್ ಲಿಂಕ್ಸ್ -ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya
error: Content is protected !!