July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya
error: Content is protected !!