25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya
error: Content is protected !!