24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!