ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya
error: Content is protected !!