25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಗುಡ್ಡೆ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಮೇಶ್ ಗ್ರಾ.ಪಂ ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ವಂದನಾ ಉಪಸ್ಥಿತರಿದ್ದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!