22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾ 16 ರಂದು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ ಸನ್ಮತಿ ನಿಲಯ ನಾವರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷರಾದ ನಿತ್ಯಾನಂದ ಎನ್ ಯೋಗಕ್ಷೇಮ ನಾವರ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವಿಭಟ್ ನಾವರ, ರವಿ ಪೂಜಾರಿ ಹಾರಡ್ಡೆ, ಗಿರಿಜಾ ಅಶೋಕನಗರ, ಚಪ್ಪರ ಸಮಿತಿ ಸಂಚಾಲಕರಾದ ಸಂತೋಷ್ ಕುಲಾಲ್ ಗೋಳಿಕಟ್ಟೆ, ಅತಿಥಿ ಸತ್ಕಾರ ಸಮಿತಿ ಸಂಚಾಲಕ ಚಂದಪ್ಪ ಪೂಜಾರಿ ಬೈರೊಡ್ಚಿ, ಸ್ವಯಂ ಸೇವಕ ಸಮತಿ ಸಂಚಾಲಕ ಪ್ರಸಾದ್ ಕೊರಲ್ಲ ಉಪಸ್ಥಿತರಿದ್ದರು.

Related posts

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
error: Content is protected !!