July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ : ಇಲ್ಲಿಯ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಿತು

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ಬಂದು, ಅನ್ನಸಂತರ್ಪಣೆ, ನಡೆಯಿತು. ರಾತ್ರಿ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ದೈವಗಳ ಮೊಕ್ತೇಸರರು, ಆಡಳ್ತೆ ಮೆಂಬರರು, ವಂತಿಗೆದಾರರು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!