September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

ಉಜಿರೆ: 2023-24 ನೇ ಸಾಲಿನ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯು ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಷನ್ ಆಫ್ ಹೈಯರ್ ಎಜುಕೇಶನ್ ತುಮಕೂರಿನಲ್ಲಿ ಮಾ.12 ರಿಂದ ಮಾ.15 ತನಕ ನಡೆಯಿತು.

ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯ ತಂಡದಲ್ಲಿ ಎಸ್ ಡಿ ಎಮ್ ಕಾಲೇಜಿನ 10 ವಿದ್ಯಾರ್ಥಿಗಳಾದ, ಮಯೂರ್ , ಸುಗನ್ , ವಿಶ್ರುತ್ , ತರುಣ್ , ಗಗನ್, ಪವನ್, ಮೋಹನ್ , ಚಿಂತನ್ , ಪುನೀತ್ , ಯಶವಂತ್ ತಂಡದಲ್ಲಿ ಭಾಗವಹಿಸಿದ್ದಾರೆ.
ಇವರಿಗೆ ಸುದೀನ ಪೂಜಾರಿ ಹಾಗೂ ನಿತಿನ್ ತರಬೇತಿಯನ್ನು ನೀಡಿರುತ್ತಾರೆ .

Related posts

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya
error: Content is protected !!