22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

ಉಜಿರೆ: 2023-24 ನೇ ಸಾಲಿನ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯು ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಷನ್ ಆಫ್ ಹೈಯರ್ ಎಜುಕೇಶನ್ ತುಮಕೂರಿನಲ್ಲಿ ಮಾ.12 ರಿಂದ ಮಾ.15 ತನಕ ನಡೆಯಿತು.

ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯ ತಂಡದಲ್ಲಿ ಎಸ್ ಡಿ ಎಮ್ ಕಾಲೇಜಿನ 10 ವಿದ್ಯಾರ್ಥಿಗಳಾದ, ಮಯೂರ್ , ಸುಗನ್ , ವಿಶ್ರುತ್ , ತರುಣ್ , ಗಗನ್, ಪವನ್, ಮೋಹನ್ , ಚಿಂತನ್ , ಪುನೀತ್ , ಯಶವಂತ್ ತಂಡದಲ್ಲಿ ಭಾಗವಹಿಸಿದ್ದಾರೆ.
ಇವರಿಗೆ ಸುದೀನ ಪೂಜಾರಿ ಹಾಗೂ ನಿತಿನ್ ತರಬೇತಿಯನ್ನು ನೀಡಿರುತ್ತಾರೆ .

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya
error: Content is protected !!