24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya
error: Content is protected !!