25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!