23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!