July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya
error: Content is protected !!