24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya
error: Content is protected !!