April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

ಬಳಂಜ: ಶಿವಗಿರಿ ಕಾಪಿನಡ್ಕ ವತಿಯಿಂದ ಬಳಂಜ ವಾಲಿಬಾಲ್ ಕ್ಲಬ್ ನ ಸಹಯೋಗದೊಂದಿಗೆ ವಾಲಿಬಾಲ್ ಪಂದ್ಯಾಟ ಹಾಗೂ ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ನೇರವೇರಿಸಿ ಶುಭಕೋರಿದರು.ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ ಅಧ್ಯಕ್ಷತೆಯನ್ನು ವಹಿಸಿದ್ದರು.

ಕ್ರೀಡಾಂಗಣದ ಉದ್ಘಾಟನೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ನೇರವೇರಿಸಿ ಶುಭಕೋರಿದರು.ವೇದಿಕೆಯಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹೆಚ್.ಧರ್ಣಪ್ಪ ಪೂಜಾರಿ,ಉಜಿರೆ ಪಂಚಾಯತ್ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ,ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಪ್ರಗತಿಪರ ಕೃಷಿಕ ಅನಿಲ್ ಕುಮಾರ್ ಮಾಳಿಗೆ ಮನೆ,ಉದ್ಯಮಿ ಸಂತೋಷ್ ಹೆಗ್ಡೆ ಮಾರುತಿ ನಿಲಯ,ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ,ಪತ್ರಕರ್ತ ಮನೋಹರ್ ಬಳಂಜ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ, ಉಪಸ್ಥಿತರಿದ್ದರು.ವಿಜಯ್ ಕುಮಾರ್ ಜೈನ್ ಸ್ವಾಗತಿಸಿದರು.ಲೇಡಿ ಜೇಸಿ ಸಂಯೋಜಕಿ ಶೃತಿ ರಂಜಿತ್ ಸನ್ಮಾನಿತರ ಪರಿಚಯ ಮಾಡಿಕೊಟ್ಟರು.

Related posts

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!