25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.

ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 14 ರ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಭೋಟ್ರ ಪಾಲು, ಕಾರ್ಯದರ್ಶಿಯಾಗಿ ವಸಂತ ಗೌಡ ಇವರನ್ನು ಆಯ್ಕೆಮಾಡಲಾಗಿದೆ.

Related posts

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya
error: Content is protected !!