22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.

ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 14 ರ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಭೋಟ್ರ ಪಾಲು, ಕಾರ್ಯದರ್ಶಿಯಾಗಿ ವಸಂತ ಗೌಡ ಇವರನ್ನು ಆಯ್ಕೆಮಾಡಲಾಗಿದೆ.

Related posts

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya
error: Content is protected !!