September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು , ದ.ಕ ಜಿಲ್ಲೆಯಲ್ಲಿ ಎ.26ಕ್ಕೆ ಚುನಾವಣೆ ನಡೆಯಲಿದೆ.

ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Related posts

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!