23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು , ದ.ಕ ಜಿಲ್ಲೆಯಲ್ಲಿ ಎ.26ಕ್ಕೆ ಚುನಾವಣೆ ನಡೆಯಲಿದೆ.

ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya
error: Content is protected !!