22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವವು ಮಾರ್ಚ್ 16 ಮತ್ತು17ರಂದು ಜರಗಲಿರುವುದು.

ಇಂದು (ಮಾ.16ರಂದು) ಸಂಜೆ ಶಿಲ್ಪಿಗಳಿಗೆ ಸಂಭಾವನೆ, ದೈವಾಲಯ ಪರಿಗ್ರಹ ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಸ್ವಸ್ತಿ ಪುಣ್ಯಾಹವಾಚನ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೋಘ್ನಹೋಮ ಸಹಿತ, ವಾಸ್ತು ಹೋಮ ವಾಸ್ತು ಪೂಜೆ ಬಲಿ, ಪೀಠಶುದ್ಧಿ ಅಧಿವಾಸ, ರಾತ್ರಿ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

ಮಾರ್ಚ್ 17ರಂದು ಪ್ರಾತಃಕಾಲ ಗಣಯಾಗ, ಬೆಳಿಗ್ಗೆ ಸಾನಿಧ್ಯ ಪ್ರತಿಷ್ಠೆ ಮತ್ತು ಸಾನಿಧ್ಯ ಕಲಶಾಭಿಷೇಕ ಮಹಮ್ಮಾಯಿ ಪೀಠ ಪ್ರತಿಷ್ಠೆ, ಗರ್ಡಾಡಿ ಗುತ್ತು ಮತ್ತು ಕುಬಳಬೆಟ್ಟು ಗುತ್ತಿನಿಂದ ಮತ್ತು ದೈವಗಳ ಭಂಡಾರ ಇಳಿಯುವುದು, ಮುಗೇರಡ್ಕ ಬದಿನಡೆ ಕ್ಷೇತ್ರದಲ್ಲಿ ದೈವಗಳ ಸಮಾಗಮ ಅಭಯವಾಕ್ಯ, ಪ್ರಧಾನ ಭಂಡಾರ ಪ್ರತಿಷ್ಠೆ, ಪಂಚವಿಂಶತಿ ಕಲಶಾಭಿಷೇಕ ಪರ್ವ ಸಂಕ್ರಾಂತಿ, ಶಾರಿ ಹಾಕುವುದು ಗೊನೆಮುಹೂರ್ತ, ಮುಹೂರ್ತ ಕಂಬ ಕೋಳಿಗುಂಟ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಎಣ್ಣೆಬೂಲ್ಯ, ಕೊಡಮಣಿತ್ತಾಯ ಪಡ್ತ್ರಾವಂಡಿ ದೈವಗಳ ಸಿರಿ ಸಿಂಗಾರದ ನೇಮೋತ್ಸವ, ರಾತ್ರಿ ದೈವಗಳ ಅಭಯವಾಕ್ಯದೊಂದಿಗೆ ಊರವರಿಗೆ ಗಂಧಬೂಳ್ಯ ವಿತರಣೆ ನಡೆಯಲಿರುವುದು.

Related posts

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya
error: Content is protected !!