July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya
error: Content is protected !!