ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya
error: Content is protected !!