23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!