25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಗುಡ್ಡೆ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಮೇಶ್ ಗ್ರಾ.ಪಂ ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ವಂದನಾ ಉಪಸ್ಥಿತರಿದ್ದರು.

Related posts

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya
error: Content is protected !!