22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾ 16 ರಂದು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ ಸನ್ಮತಿ ನಿಲಯ ನಾವರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷರಾದ ನಿತ್ಯಾನಂದ ಎನ್ ಯೋಗಕ್ಷೇಮ ನಾವರ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವಿಭಟ್ ನಾವರ, ರವಿ ಪೂಜಾರಿ ಹಾರಡ್ಡೆ, ಗಿರಿಜಾ ಅಶೋಕನಗರ, ಚಪ್ಪರ ಸಮಿತಿ ಸಂಚಾಲಕರಾದ ಸಂತೋಷ್ ಕುಲಾಲ್ ಗೋಳಿಕಟ್ಟೆ, ಅತಿಥಿ ಸತ್ಕಾರ ಸಮಿತಿ ಸಂಚಾಲಕ ಚಂದಪ್ಪ ಪೂಜಾರಿ ಬೈರೊಡ್ಚಿ, ಸ್ವಯಂ ಸೇವಕ ಸಮತಿ ಸಂಚಾಲಕ ಪ್ರಸಾದ್ ಕೊರಲ್ಲ ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!